ಕೇಂದ್ರ ಸರ್ಕಾರವು ದೇಶದಲ್ಲಿ ನಡೆಯುತ್ತಿರುವ ವಾಹನ ಅಪಘಾತಗಳ ಬಗ್ಗೆ ಹೆಚ್ಚಿನ ಸುರಕ್ಷತೆವಹಿಸಲು ಮುಂದಾಗಿದ್ದು, ಅಪಘಾತದಲ್ಲಿ ಸಾವನ್ನಪ್ಪಿದ, ಗಾಯಗೊಂಡ ಸಂತ್ರಸ್ತರಿಗೆ ಪರಿಹಾರ ಕೊಡಿಸಲು ಹೊಸ ತಿದ್ದುಪಡಿಯನ್ನು ಜಾರಿಗೆ ತಂದಿದ್ದು, ಮೋಟಾರು ವಾಹನ ತಿದ್ದುಪಡಿ ವಿಧೇಯಕ -2019ರ ಪ್ರಕಾರ ಇನ್ಮುಂದೆ ಅಪಘಾತ ಎಸೆಗಿದವರೇ ಸಂತ್ರಸ್ತರಿಗೆ ಪರಿಹಾರ ಕೊಡಬೇಕು ಎಂಬ ನಿಯಮದ ಬಗ್ಗೆ ಲೋಕಸಭೆಯಲ್ಲಿ ಸೋಮವಾರದಂದು ಮಂಡಿಸಿದೆ. ಇದರ ಪ್ರಕಾರ ಆಕ್ಸಿಡೆಂಟ್ ಮಾಡಿದ ವಾಹನ ಮಾಲೀಕರೆ ಅಪಘಾತಕ್ಕೆ ಒಳಗಾದವರಿಗೆ ಪರಿಹಾರವನ್ನು ಕೊಡಬೇಕು.
Also read: ರೆಸಾರ್ಟ್ ರಾಜಕೀಯ ಮಾಡುತ್ತಿರುವ ನಾಯಕರ ವಿರುದ್ಧ ರೈತರಿಂದ ಬುಗಿಲೆದ್ದ ‘ಕ್ಯಾಕರಿಸಿ ಉಗಿಯುವ’ ಛೀ.. ಥೂ..ಚಳುವಳಿ..
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ಏನಿದು ಹೊಸ ನಿಯಮ?
ಹೌದು ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ವಿರೋಧದ ಮಧ್ಯೆಯೇ ಮೋಟಾರು ವಾಹನ ತಿದ್ದುಪಡಿ ಮಾಡಿದ್ದು, ಅದರಂತೆ ರಸ್ತೆ ಅಪಘಾತ ಪ್ರಕರಣಗಳಲ್ಲಿ ಮೃತರಿಗೆ ವಾಹನ ಮಾಲೀಕರು/ವಿಮೆದಾರರಿಂದ ಗರಿಷ್ಠ 5 ಲಕ್ಷ ರೂ. ಪರಿಹಾರ ನೀಡಬೇಕು. ಒಂದು ವೇಳೆ ಗಂಭೀರವಾಗಿ ಗಾಯಗೊಂಡವರಿಗೆ ಅಪಘಾತ ಮಾಡಿದವರೇ 2.5 ಲಕ್ಷ ರೂ. ಕನಿಷ್ಠ ಆರ್ಥಿಕ ನೆರವನ್ನು ನೀಡಬೇಕು. ಹಾಗೆಯೇ ವಾಹನ ಪರವಾನಗಿ ನವೀಕರಣದ ಅವಧಿಯನ್ನು 3 ವರ್ಷದಿಂದ 5 ವರ್ಷಕ್ಕೆ ಏರಿಸಲಾಗಿದೆ. ಜೊತೆಗೆ ವಿಶೇಷ ಚೇತನರಿಗೆ ಲೈಸೆನ್ಸ್ ನೀಡಲು ಸಾರಿಗೆ ಇಲಾಖೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ ಎನ್ನುವ ಬಗ್ಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.
ಸಾರ್ವಜನಿಕರಿಗೆ ಪೊಲೀಸ್ ವಿಚಾರಣೆ ಇಲ್ಲ?
ಅಷ್ಟೇ ಅಲ್ಲದೆ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದವರಿಗೆ ಹಾಗೂ ಗಾಯಾಳುಗಳಿಗೆ ಹೆಚ್ಚಿನ ಪರಿಹಾರ ನೀಡುವುದು, ಮಾನವೀಯ ದೃಷ್ಟಿಯಲ್ಲಿ ಗಾಯಾಳುಗಳ ಸಹಾಯಕ್ಕೆ ಬರುವ ಸಾರ್ವಜನಿಕರಿಗೆ ಪೊಲೀಸ್ ವಿಚಾರಣೆಯ ಕಿರಿಕಿರಿಯಿಂದ ವಿನಾಯಿತಿ ನೀಡುವುದು, ಹೀಗೆ ಹಲವು ಸುಧಾರಣಾ ಕ್ರಮಗಳ ಬಗ್ಗೆ ತಿದ್ದುಪಡಿಯಲ್ಲಿ ಉಲ್ಲೇಖಿಸಲಾಗಿದೆ. ಮತ್ತು 2019ರ ಮೋಟಾರು ವಾಹನ ತಿದ್ದುಪಡಿ ವಿಧೇಯಕದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ಭಾರಿ ದಂಡ ವಿಧಿಸಲಾಗುತ್ತೆ.
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ಯಾವುದಕ್ಕೆ ಎಷ್ಟು ದಂಡ?
1.ಚಾಲನಾ ಪರವಾನಗಿ (ಡಿಎಲ್) ಇಲ್ಲದೆ ವಾಹನ ಚಲಾಯಿಸುವವರಿಗೆ 5,000 ರೂ. ದಂಡ
2. ರಸ್ತೆಯಲ್ಲಿ ಸಾಗುವಾಗ ಆಂಬ್ಯುಲೆನ್ಸ್ಗೆ ದಾರಿ ಬಿಡದ ವಾಹನ ಸವಾರರಿಗೆ 10,000 ರೂ. ದಂಡ.
3. ಅತಿ ವೇಗದ ಚಾಲನೆಗೆ 2,000 ರೂ. ದಂಡ,
4. ಹೆಲ್ಮೆಟ್ ಹಾಕದೆ ದ್ವಿಚಕ್ರ ಚಲಾಯಿಸಿದರೆ 1,000 ರೂ. ದಂಡದ ಜೊತೆಗೆ 3 ತಿಂಗಳು ಡಿಎಲ್ ರದ್ದುಗೊಳಿಸಲಾಗುತ್ತದೆ.
5. ವಿಮೆ ಇಲ್ಲದೆ ವಾಹನ ಓಡಿಸಿದರೆ 2,000 ರೂ. ದಂಡ
6. ಹಾಗೂ ಕುಡಿದು ವಾಹನ ಚಲಾವಣೆ( ಡ್ರಿಂಕ್ ಆ್ಯಂಡ್ ಡ್ರೈವ್) ಮಾಡಿದರೆ 10,000 ರೂ. ದಂಡ ಕಟ್ಟಬೇಕು ಎಂದು ಮೋಟಾರು ವಾಹನ ತಿದ್ದುಪಡಿ ವಿಧೇಯಕ -2019ದಲ್ಲಿ ತಿಳಿಸಲಾಗಿದೆ.
ಈ ನಿಯಮಕ್ಕೆ ಕೇಳಿ ಬಂದ ವಿರೋಧ;
ಈ ವಿಧೇಯಕದಲ್ಲಿರುವ ಕೆಲವು ಅಂಶಗಳ ಬಗ್ಗೆ ಪತ್ರಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ವಿರೋಧಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಯಾಕೆಂದರೆ ಸರ್ಕಾರ ತಿದ್ದುಪಡಿ ವಿಧೇಯಕದ ಕರಡು ಸಿದ್ಧಪಡಿಸುವ ಮುಂಚೆಯೇ 18 ರಾಜ್ಯಗಳ ಸಾರಿಗೆ ಸಚಿವರ ಜೊತೆ ಚರ್ಚೆ ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸಿದೆ. ಅಲ್ಲದೆ ಈ ಬಿಲ್ ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುವುದಿಲ್ಲ. ಕಾಯ್ದೆಯನ್ನು ಜಾರಿಗೊಳಿಸುವುದು ಆಯಾ ರಾಜ್ಯಗಳಿಗೆ ಬಿಟ್ಟ ವಿಚಾರವಾಗಿದೆ ಎಂದು ಸ್ಪಷ್ಟನೆ ನೀಡಿದ ಬಳಿಕ ಮಾತನಾಡಿ, ಪ್ರತಿ ವರ್ಷ ರಸ್ತೆ ಅಪಘಾತದಲ್ಲಿ ಸುಮಾರು 1.5 ಲಕ್ಷ ಮಂದಿ ಸಾವನ್ನಪ್ಪುತ್ತಾರೆ. 5 ಲಕ್ಷಕ್ಕೂ ಅಧಿಕ ಮಂದಿ ಗಾಯಗೊಳ್ಳುತ್ತಾರೆ. ಹಾಗೆಯೇ ದೇಶದಲ್ಲಿ ಶೇ. 30ರಷ್ಟು ಡ್ರೈವಿಂಗ್ ಲೈಸನ್ಸ್ ಬೋಗಸ್ ಆಗಿದೆ ಎಂದು ಹೇಳಿದರು. ಅದಕ್ಕಾಗಿ ಈ ನಿಯಮವನ್ನು ಜಾರಿಗೆ ತರುತ್ತಿದ್ದೇವೆ ಎಂದು ಹೇಳಿದ್ದಾರೆ.
ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522