Kannada News | Health tips in kannada
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ಹಲ್ಲುಗಳು ಒಬ್ಬ ವ್ಯಕ್ತಿಯ ಆರೋಗ್ಯ , ವ್ಯಕ್ತಿತ್ವ , ಸೌಂದರ್ಯ ವನ್ನು ಸೂಚಿಸುತ್ತದೆ. ಹೀಗಿರುವಾಗ ನಾವು ನಮ್ಮ ಹಲ್ಲುಗಳನ್ನು ಹೇಗೆ ರಕ್ಷಿಸಬೇಕು ಎಂದು ತಿಳ್ದುಕೊಳ್ಳೋಣ.ಹಲ್ಲಿನ ಬಗ್ಗೆ ಕೇರ್ ತೆಗೆದುಕೊಳ್ಳದಿದ್ದರೆ ಹುಳುಕು ಹಲ್ಲು ಉಂಟಾಗಿ, ಹಲ್ಲು ನೋವು, ವಸಡಿನಲ್ಲಿ ರಕ್ತ ಬರುವುದು, ಬಾಯಿ ದುರ್ವಾಸನೆ ಉಂಟಾಗುವುದು. ಹಲ್ಲುಗಳ ಸುರಕ್ಷತೆಗೆ ಸರಿಯಾದ ವಿಧಾನದಲ್ಲಿ ಹಲ್ಲು ಉಜ್ಜಬೇಕು.
ದಿನಕ್ಕೆ ಎರಡು ಬಾರಿ ಬ್ರೆಷ್ ಮಾಡಬೇಕು , ಬ್ರೆಷ್ ಅನ್ನು ೪೫ ಡಿಗ್ರಿ ಕೋನದಲ್ಲಿ ಹಿಡಿದು ಬ್ರೆಷ್ ಮಾಡಬೇಕು. ಹಲ್ಲಿನ ಮೇಲ್ಭಾಗ ಉಜ್ಜಿದ ನಂತರ ಒಳ ಭಾಗವನ್ನು ಅದೇ ರೀತಿ ಉಜ್ಜಿ. ನಾಲಗೆಯನ್ನು ಟಂಗ್ ಕ್ಲೀನರ್ ಬಳಸಿ ಕ್ಲೀನ್ ಮಾಡಿ. ಹಲ್ಲುಗಳನ್ನು ಬೆಳ್ಳಗ್ಗೆ ಕಾಣುವಂತೆ ಮಾಡುವ ಟೂಥ್ ಪೇಸ್ಟ್ ಗಳು ಲಭ್ಯವಿರುತ್ತದೆ. ಆದರೆ ಯೌವನದಲ್ಲಿ ಹಲ್ಲುಗಳು ಬೆಳ್ಳಗ್ಗೆ ಇರುವುದರಿಂದ ಅವುಗಳ ಬಳಕೆ ಬೇಡ.
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ಆರು ತಿಂಗಳಿಗೆ ಒಮ್ಮೆ ಟೂತ್ ಬ್ರಷ್ ಬದಲಿಸಿ. ವಯಸ್ಸಾದಂತೆ ಹಲ್ಲುಗಳು ಹಳದಿ ಬಣ್ಣಕ್ಕೆ ತಿರುಗುತ್ತದೆ ಆಗ ದಂತ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಸಲಹೆ ಪಡೆದು ಹಲ್ಲುಗಳನ್ನು ಸ್ವಚ್ಚಗೊಳಿಸಿ.
ಲಾಲಿ ಪಪ್, ಐಸ್ ಕ್ಯಾಂಡಿ, ಫ್ರೆಂಚ್ ಫ್ರೈ, ಕೆಮ್ಮಿನ ಸಿರಪ್ , ಮಿಂಟ್ -ಕುಕ್ಕೀಸ್ ಇವುಗಳಲ್ಲಿ ಹೆಚ್ಚಿನ ಸಕ್ಕರೆ ಅಂಶವಿರುವುದರಿಂದ ಹಲ್ಲುಗಳು ಹಾಳಾಗುತ್ತವೆ. ಆದ್ದರಿಂದ ಇವುಗಳನ್ನು ಸೇವಿಸಿದ ನಂತರ ಬಾಯಿಯನ್ನು ಸ್ವಲ್ಪ ಕಾದ ಬಿಸಿ ನೀರು ಹಾಕಿ ಮುಕ್ಕಳಿಸಿ. ಆದಷ್ಟು ಸಿಹಿ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡಿದರೆ ಹಲ್ಲುಗಳು ಆರೋಗ್ಯವಾಗಿರುತ್ತದೆ.
ನಟ್ಸ್, ಹಾಲು, ಮೀನು,ಚಿಕ್ಕನ್ ಇವುಗಳಲ್ಲಿರುವ ಕ್ಯಾಲ್ಸಿಯಂ ಹಲ್ಲುಗಳನ್ನು ಗಟ್ಟಿಯಾಗಿಸುತ್ತದೆ. ಸೇಬು ಮತ್ತು ತರಕಾರಿಗಳ ಸೇವನೆ ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದು. ಸಿಟ್ರಸ್ ಆಹಾರ, ಟೊಮೆಟೊ ಸೇವನೆ ಒಳ್ಳೆಯದು.
Also Read: ತುಪ್ಪದಲ್ಲಿರುವ ಆರೋಗ್ಯಕರ ಗುಣಗಳನ್ನು ನೀವು ತಿಳಿದುಕೊಂಡರೆ, ಪ್ರತೀ ದಿನ ಬಳಸಲು ಶುರು ಮಾಡ್ತೀರ..
ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522